ಇಚ್ಲಂಪಾಡಿ :ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರಿಂದ “ಶ್ರೀ ದೇವಿ ಮಹಾತ್ಮೆ “

Share this

ಇಚ್ಲಂಪಾಡಿ:ಇದೇ ಬರುವ ದಿನಾಂಕ 08-05-2023 ನೇ ಸೋಮವಾರ ಸಾಯಂಕಾಲ ಗಂಟೆ 5.30 ಕ್ಕೆ ಸರಿಯಾಗಿ ಬಿಜೇರು ಉಮೇಶ್ ಗೌಡರ ಮನೆಯ ಮುಂಭಾಗದಲ್ಲಿ ಹಾಕುವ ದೀಪಾಲಂಕೃತವಾದ ರಂಗ ಮಂಟಪದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರಿಂದ “ಶ್ರೀ ದೇವಿ ಮಹಾತ್ಮೆ ” ಎಂಬ ಪುಣ್ಯ ಕಥಾಭಾಗವನ್ನು  ಆಡಿತೋರಿಸಲಿದ್ದಾರೆ .

|| ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ||” ಶ್ರೀ ದೇವಿ ಮಹಾತ್ಮೆ “||
See also  ಇಚ್ಲಂಪಾಡಿ :ದಕ್ಷಿಣ ಭಾರತ ಯೋಗಾಸನ ಕ್ರೀಡಾ ಸ್ಪರ್ಧೆಯಲ್ಲಿ ಆರಾಧ್ಯ.ಎ.ರೈ ದ್ವಿತೀಯ ಸ್ಥಾನ

Leave a Reply

Your email address will not be published. Required fields are marked *

How can I help you?
error: Content is protected !!! Kindly share this post Thank you